ಹುಬ್ಬಳ್ಳಿ: ಪೊಲೀಸ್ ಎಂದರೇ ಭಯವಲ್ಲ ಭರವಸೆ ಎಂಬುದನ್ನು ಜನತೆ ಅರಿತುಕೊಳ್ಳಿ ಎಂದು ಹು-ಧಾ ಪೊಲೀಸ್ ಕಮೀಷನರ್ ರೇಣುಕಾ ಸುಕುಮಾರ ಹೇಳಿದರು. ದೇಶಪಾಂಡೆ ನಗರದ ಸವಾಯಿ ಗಂಧರ್ವ ಸಭಾಭವನದಲ್ಲಿ ಹು-ಧಾ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ಸಿಇಐಆರ್…
ಹುಬ್ಬಳ್ಳಿ: ಚಾಲಾಕಿ ಕಳ್ಳರು ಅಂಗಡಿವೊಂದರ ಗ್ಲಾಸ್ ಒಡೆದು ಒಳ ನುಗ್ಗಿ ಲಕ್ಷಾಂತರ ರೂ. ನಗದು ದೋಚಿ ಪರಾರಿಯಾಗಿರುವ ಘಟನೆ ಹುಬ್ಬಳ್ಳಿಯಲ್ಲಿ ಶನಿವಾರ ತಡರಾತ್ರಿ ನಡೆದಿದೆ. ಹುಬ್ಬಳ್ಳಿಯ ಮೂರುಸಾವಿರಮಠದ ದ್ವಾರಬಾಗಿಲ ಪಕ್ಕದಲ್ಲಿರುವ ರಾಥೋಡ್ ಕುಟುಂಬಕ್ಕೆ ಸೇರಿದ…
ಹುಬ್ಬಳ್ಳಿ: ಕ್ಷುಲ್ಲಕ ವಿಚಾರಕ್ಕೆ ವ್ಯಕ್ತಿಯೊರ್ವನಿಗೆ ತಲ್ವಾರ್ ಹಾಕಿರುವ ಘಟನೆ ಹಳೇಹುಬ್ಬಳ್ಳಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಈಗಷ್ಟೇ ಜರುಗಿದೆ. ಇಲ್ಲಿನ ಬೀರಬಂಧ ಓಣಿಯಲ್ಲಿ ಈ ವೊಂದು ಘಟನೆ ನಡೆದಿದ್ದು, ಕೈಯುಮ ಬೆಟಗೇರಿ ಎಂಬಾತನಿಗೆ ಕಟ್ಟಿಗೆಯಿಂದ ತಲೆ…
ಧಾರವಾಡ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಪಲ್ಟಿಯಾಗಿ ಸ್ಥಳದಲ್ಲೇ ಓರ್ವ ಯುವಕ ಸಾವನ್ನಪ್ಪಿರುವ…
ವಿಚಾರಣಾಧೀನ ಕೈದಿ ಜೈಲಿನಲ್ಲಿ ನೇಣಿಗೆ ಶರಣಾಗಿರುವ ಘಟನೆ ಹಾವೇರಿ ಜಿಲ್ಲೆಯ ಕೆರೆಮತ್ತಿಹಳ್ಳಿ ಬಳಿ…
ಹುಬ್ಬಳ್ಳಿ: ವಿದ್ಯಾರ್ಥಿಗಳ ಉತ್ತಮ ಭವಿಷ್ಯಕ್ಕೆ ಗುರುವಿನ ಪಾತ್ರ ಬಹು ಮುಖ್ಯವಾಗಿರುತ್ತೆ. ಅಲ್ದೇ ಮುಂದೆ…
ಹುಬ್ಬಳ್ಳಿ: ಹುಬ್ಬಳ್ಳಿ ಗ್ರಾಮೀಣ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ವರೂರು ಗ್ರಾಮದ ಹತ್ತಿರ ಇಬ್ಬರು ಯುವಕರು…
ಹುಬ್ಬಳ್ಳಿ: ಯುವಕರ ಗುಂಪೊಂದು ಯುವಕನೋರ್ವನಿಗೆ ಕ್ಷುಲ್ಲಕ ವಿಚಾರಕ್ಕೆ ಚಾಕು ಇರಿದಿರುವ ಘಟನೆ ನಗರದ ಸಿಬಿಟಿ ಬಸ್…
ಹುಬ್ಬಳ್ಳಿ: ಕೆಲ ದಿನಗಳ ಹಿಂದೆ ಗಂಡನ ಮನೆಯವರ ಕಿರುಕುಳಕ್ಕೆ ಬೇಸತ್ತ ಮಹಿಳೆಯೋರ್ವಳು ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣಕ್ಕೆ…
ಹುಬ್ಬಳ್ಳಿ: ಅನುಕೂಲಕ್ಕಾಗಿ ಸಾಲ ಪಡೆದು ಜೀವನ ನಡೆಸಬೇಕೆಂಬ ಉದ್ದೇಶದಿಂದ ಎಷ್ಟೋ ಬಡ ಕುಟುಂಬಗಳು ತಮ್ಮ ಜೀವನ…
ಹುಬ್ಬಳ್ಳಿ: ಅಕ್ರಮವಾಗಿ ಗಾಂಜಾ ಸಂಗ್ರಹಿಸಿಟ್ಟ ಖಚಿತ ಮಾಹಿತಿ ಮೇರೆಗೆ ಪೋಲಿಸರು ಕಾರ್ಯಾಚರಣೆ ನಡೆಸಿ ಬರೋಬರಿ 3 ಕೆಜಿ 800 ಗ್ರಾಂ ಗಾಂಜಾವನ್ನು ವಶಪಡಿಸಿಕೊಂಡಿರುವ ಘಟನೆ ಶಿರಡಿ ನಗರದಲ್ಲಿ…
ಹುಬ್ಬಳ್ಳಿ: ಉದ್ಯಮಿಯೊಬ್ಬರಿಗೆ ಮೋಹದ ಬಲೆ ಬೀಸಿ \'ಹನಿಟ್ರ್ಯಾಪ್\' ಖೆಡ್ಡಾಗೆ ಕೆಡವಿ ಹಣಕ್ಕೆ ಬೇಡಿಕೆ ಇರಿಸಿದ್ದ ಇಬ್ಬರು ಮಹಿಳೆ ಸೇರಿ ಐದು…
ಹುಬ್ಬಳ್ಳಿ ಬ್ರೇಕಿಂಗ್: ಹುಬ್ಬಳ್ಳಿಯಲ್ಲಿ ಭೀಕರ ಅಪಘಾತ ಸಂಭವಿಸಿದೆ ಕಾರಿನಲ್ಲಿದ್ದ ಮೂರು ಜನ ಮಹಿಳೆಯರು ಸ್ಥಳದಲ್ಲೇ ಮೃತಪಟ್ಟ ಧಾರುಣ ಘಟನೆ ಈಗಷ್ಟೇ…
You cannot copy content of this page
Sign in to your account