ಹುಬ್ಬಳ್ಳಿ: ನಿಗೂಢವಾಗಿ ಉಳಿದ ವ್ಯಕ್ತಿಯ ಅಂತ್ಯಕ್ರಿಯೆ ಯತ್ನ. ಇದು ಸಹಜವಾದ ಸಾವೋ? ಆತ್ಮಹತ್ಯೆಯೋ? ಕೊಲೆಯೋ? ಹೌದು, ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿನ ಬುಡರಸಿಂಗಿ ಬಳಿಯ ಪ್ರತಿಷ್ಠಿತ…
ಹುಬ್ಬಳ್ಳಿ: ನಗರದ ಗದಗ ರಸ್ತೆಯ ಪುರಸಭೆ ಕಾರ್ಪೊರೇಟರ್ ನನ್ನು ಅಡ್ಡಗಟ್ಟಿ ಜೀವ ಬೆದರಿಕೆ ಹಾಕಿದ್ದಾರೆ ಎಂಬ ಘಟನೆ ನಗರದ ಶಹರ…
ಹುಬ್ಬಳ್ಳಿ: ಬುಡರಸಿಂಗಿ ಬಳಿಯ ಪ್ರತಿಷ್ಠಿತ ಕಾಲೇಜು ಬಳಿಯಲ್ಲಿ ಅನುಮಾನ್ಪದವಾಗಿ ಸಾವನ್ನಪ್ಪಿದ ಪ್ರಕರಣವನ್ನು ಹುಬ್ಬಳ್ಳಿ ಗ್ರಾಮೀಣ ಠಾಣೆಯ ಇನ್ಸ್ಪೆಕ್ಟರ್ ಮುರುಗೇಶ್ ಚನ್ನಣ್ಣನವರ್…
ಹುಬ್ಬಳ್ಳಿ: ನಗರದ ಹೊಸೂರು ಬಸ್ ನಿಲ್ದಾಣದಿಂದ ಕುಂದಗೋಳ ಬಸ್ನಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ವೃದ್ಧರು ಕಳೆದುಕೊಂಡ ವ್ಯಾನಿಟಿ ಬ್ಯಾಗ್ನ್ನು ವಿದ್ಯಾನಗರ ಪೊಲೀಸ್…
ಹುಬ್ಬಳ್ಳಿ: ವ್ಯಕ್ತಿಯೋರ್ವನ ಮೃತದೇಹ ಕೊಳೆತ ಸ್ಥಿತಿಯಲ್ಲಿ ಗ್ರಾಮೀಣ ಪೊಲೀಸ್ ಠಾಣೆಯ ವ್ಯಾಪ್ತಿಯ ಹುಬ್ಬಳ್ಳಿಯ ತಾಲೂಕಿನ ಅಂಚಟಗೇರಿ ಗ್ರಾಮದಲ್ಲಿ ಪತ್ತೆಯಾಗಿದೆ. ಹುಬ್ಬಳ್ಳಿ…
ಹುಬ್ಬಳ್ಳಿ:ವ್ಯಕ್ತಿಯೋರ್ವನನ್ನು ಮಾರಾಕಾಸ್ತ್ರದಿಂದ ಕೊಚ್ಚಿ ಭೀಕರವಾಗಿ ಕೊಲೆ ಮಾಡಿದ ಘಟನೆ ಇಲ್ಲಿನ ನಗರದ ಹೊರವಲಯದ ಗದಗ ರಸ್ತೆಯಲ್ಲಿ ಗುರುವಾರ ತಡರಾತ್ರಿ ನಡೆದಿದ್ದು,…
ಹುಬ್ಬಳ್ಳಿ: ತಾಲೂಕಿನ ಕುಸುಗಲ್ ಗ್ರಾಮದಲ್ಲಿ ನಡೆದಿದ್ದ ತಂದೆ ಹಾಗೂ ಮಲತಾಯಿಯ ಬರ್ಬರವಾಗಿ ಹತ್ಯೆಗೈದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು 24 ಘಂಟೆಯಲ್ಲಿ…
ಹುಬ್ಬಳ್ಳಿ:ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಕಾರ್ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸಾವನ್ನಪ್ಪಿ, ನಾಲ್ವರು ಗಾಯಗೊಂಡಿರುವ ಘಟನೆ ಧಾರವಾಡ ಜಿಲ್ಲೆಯ…
ಹುಬ್ಬಳ್ಳಿ: ಗಾಂಜಾ ಮಾರಾಟ ಮಾಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ಸಿಸಿಬಿ ಪೋಲಿಸರು ಕಾರ್ಯಾಚರಣೆ ಮಾಡಿ ಇಬ್ಬರು ಆರೋಪಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.…
ಹುಬ್ಬಳ್ಳಿ: ಆಸ್ತಿ ವಿಚಾರವಾಗಿ ಹೆತ್ತ ತಂದೆ-ತಾಯಿಯನ್ನೆ ಮಗ ಮಾರಕಾಸ್ತ್ರದಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಹುಬ್ಬಳ್ಳಿ ತಾಲೂಕಿನ ಕುಸುಗಲ್ ಗ್ರಾಮದಲ್ಲಿ…
ಹುಬ್ಬಳ್ಳಿ: ವಾಣಿಜ್ಯ ನಗರಿಯಲ್ಲಿ ನಡೆಯುತ್ತಿರುವ ಸಾಲು ಸಾಲು ಹತ್ಯೆಗಳು ಹಾಗು ಗಾಂಜಾ ಹಾವಳಿಗೆ ಬ್ರೇಕ್ ಹಾಕುವ ನಿಟ್ಟಿನಲ್ಲಿ ಬೆಂಡಿಗೇರಿ ಠಾಣೆಯ…
ಹುಬ್ಬಳ್ಳಿ; ನಗರದ ಕಲಘಟಗಿ ರಸ್ತೆಯಲ್ಲಿ ಖಾಸಗಿ ಬಸ್ ಹಾಗೂ ಡಿಯೋ ಬೈಕ್ ನಡುವೆ ಅಪಘಾತ ಸಂಭವಿಸಿ ಇಬ್ಬರು ಯುವಕರು ಗಂಭೀರವಾಗಿ…
ಹುಬ್ಬಳ್ಳಿ : ಅಫೀಮ್ ಮತ್ತು ಆಫೀಮ್ ಗಿಡದ ಪಾವಡರ್ \'ಪೊಪೆಸ್ಟ್ರಾ\' ಹೆಸರಿನ ಮಾದಕ ವಸ್ತುಗಳನ್ನು ಹುಬ್ಬಳ್ಳಿ ಹಾಗೂ ವಿವಿಧ ಕಡೆಗಳಲ್ಲಿ…
ಹುಬ್ಬಳ್ಳಿ: ನಗರದ ಪ್ಲಾಸ್ಟಿಕ್ ಅಂಗಡಿವೊಂದರಲ್ಲಿ ನಿಷೇಧಿತ ಸುಮಾರು ಒಂದು ಕ್ವಿಂಟಲ್ ಗೂ ಹೆಚ್ಚು ಪ್ಲಾಸ್ಟಿಕ್ ನ್ನು ಕರ್ನಾಟಕ ರಕ್ಷಣಾ ವೇದಿಕೆ…
ಹುಬ್ಬಳ್ಳಿ: ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರೋಗಿಯೊಬ್ಬ ನಾಪತ್ತೆಯಾಗಿರುವ ಪ್ರಕರಣವನ್ನು ವಿದ್ಯಾನಗರ ಠಾಣೆಯ ಪೋಲಿಸರು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ. ಹೌದು,…
ಹುಬ್ಬಳ್ಳಿ: ರೂಢಿಗತ ಮತ್ತು ನಿರಂತರ ಅಪರಾಧ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದ ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತಾಲಯ ಘಟಕ ವ್ಯಾಪ್ತಿಯ 45 ಜನರನ್ನು ಬೇರೆಬೇರೆ…
ಹುಬ್ಬಳ್ಳಿ; ನಗರದ ಹೊರವಲಯದ ತಾರಿಹಾಳದ ಲೋಟಸ್ ಬಾರ್ ಹತ್ತಿರವಿರುವ ಚಿಕ್ಕು ತೋಟದಲ್ಲಿ ವ್ಯಕ್ತಿಯೋರ್ವನ ಶವ ಪತ್ತೆಯಾಗಿದ್ದು, ಮೃತ ವ್ಯಕ್ತಿಯ ಸಾವಿನ…
ಹುಬ್ಬಳ್ಳಿ: ಅಂಜುಮನ್ ಸಂಸ್ಥೆಯ ಸದಸ್ಯ ಮಹಮ್ಮದ್ ದಾವೂದ್ ಅಲಿಯಾಸ್ MD ಮೇಲೆ ಗುರುವಾರ ನಡೆದ ಘಟನೆಗೆ ಹಳೆಯ ವೈಷಮ್ಯವೇ ಕಾರಣ…
ಹುಬ್ಬಳ್ಳಿ: ಬೈಕ್ ಹಾಗೂ ಟಾಟಾ ಎಎಸ್ ವಾಹನ ನಡುವೆ ಅಪಘಾತ ಸಂಭವಿಸಿ ಗಂಭೀರವಾಗಿ ಗಾಯಗೊಂಡಿದ್ದ ಬೈಕ ಸವಾರನೋರ್ವ ಚಿಕಿತ್ಸೆ ಫಲಕಾರಿಯಾಗದೇ…
ಹುಬ್ಬಳ್ಳಿ: ಅಕ್ರಮ ಸಂಬಂಧದ ಬಗ್ಗೆ ಪ್ರಶ್ನೆ ಮಾಡಿದಕ್ಕೆ ಸಹೋದರ ನಡುವೆ ಜಗಳ ನಡೆಡಿದ್ದು, ಅದನ್ನು ಬಿಡಿಸಲು ಹೋದ ತಾಯಿಗೆ ಏಟು…
ಹುಬ್ಬಳ್ಳಿ: ಹುಬ್ಬಳ್ಳಿ ಗ್ರಾಮೀಣ ಠಾಣೆಯ ಪೊಲೀಸರು ಭರ್ಜರಿ ಕಾರ್ಯಾಚರಣೆ. ಹುಬ್ಬಳ್ಳಿ ತಾಲ್ಲೂಕಿನಲ್ಲಿ ನಡೆಯುತ್ತಿದ್ದ ಅಕ್ರಮ ಜೂಜು ಅಡ್ಡೆಮೇಲೆ ದಾಳಿ ನಡೆಸಿ…
ಹುಬ್ಬಳ್ಳಿ: ಹುಬ್ಬಳ್ಳಿಯ ಅಮರಗೋಳ ಎಪಿಎಂಸಿಯಲ್ಲಿರುವ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕ್ ನಲ್ಲಿ ಮಾಸ್ಕ್ ಹಾಕಿಕೊಂಡ ವ್ಯಕ್ತಿಯೋರ್ವ ಬ್ಯಾಂಕಿನ ಹಣ…
You cannot copy content of this page
Sign in to your account